23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ ಆಕಸ್ಮಿಕವಾಗಿ ಕುಸಿದು ಬಿದ್ದು ಸಾವು

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ (36 ವ) ಇವರು ಡಿ.23 ರಂದು ಮಾಲ್ಯಳ ಕಾಡಿಗೆ ಮಕ್ಕಳಿಗೆ ಮದ್ದಿನ ಸೊಪ್ಪು ತರಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನಪ್ಪಿದ ಘಟನೆ ನಡೆದಿದೆ.

ಮನೆಯಿಂದ ಹೋದವರು ಮನೆಗೆ ವಾಪಸ್ಸಾಗದೆ ಇದ್ದಾಗ ಮನೆಯವರು ಮತ್ತು ಸಾರ್ವಜನಿಕರು ಹುಡುಕಾಟದಲ್ಲಿ ತೊಡಗಿದರು. ಸ್ವಲ್ಪ ಸಮಯದ ನಂತರ ಕಲ್ಲಿನ ಸೆರೆಯಲ್ಲಿ ಸಿಲುಕಿದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ.

Related posts

ಶಿಶಿಲ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೂರಜ್ ನೆಲ್ಲಿತ್ತಾಯ ಆಯ್ಕೆ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya
error: Content is protected !!