23.6 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

ಬೆಳ್ತಂಗಡಿ: ಪಡ್ಡಂದಡ್ಕದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪದವೀಧರೇತರ ಮುಖ್ಯೋಪಾಧ್ಯಾಯರಾಗಿ ನಿವೃತ್ತಿಗೊಂಡ ತಿರುಮಲೇಶ್ವರ ಭಟ್ ರವರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇವರು ನೆರಿಯ ಗ್ರಾಮದ ಬಯಲು ಹಾಗೂ ಕರಾಯ ಶಾಲೆಯಲ್ಲಿ ಸಹಶಿಕ್ಷಕರಾಗಿ, ತಣ್ಣೀರುಪಂತ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಒಟ್ಟು 39 ವರ್ಷ ಸೇವೆ ಸಲ್ಲಿಸಿರುತ್ತಾರೆ.

ಇವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಮಾಸ್ಟರ್‍ಸ್ ಎಥ್ಲೆಟಿಕ್ಸ್ ಎಸೋಸಿಯೇಶನ್ ನವರು ಏರ್ಪಡಿಸಿ ಜಿಲ್ಲಾ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾ ಕೂಟದಲ್ಲಿ ಪ್ರಶಸ್ತಿ ಬಂದಿರುವುದನ್ನು ಗುರುತಿಸಿ ಬೆಂಗಳೂರಿನಲ್ಲಿ ಡಿ.28 ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಶಿಕ್ಷಕ ರತ್ನ ಪ್ರಶಸ್ತಿ ಪಡೆಯಲಿದ್ದಾರೆ.

Related posts

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ

Suddi Udaya

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya
error: Content is protected !!