24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ : ಬೆಳ್ತಂಗಡಿ ವರ್ತಕರ ಸಂಘದಿಂದ ಈ ವರ್ಷದ ಕ್ರಿಸ್ಮಸ್ ಆಚರಣೆಯನ್ನು ದಯಾ ವಿಶೇಷ ಶಾಲೆಯಲ್ಲಿ ವಿಷೇಶ ಮಕ್ಕಳೊಂದಿಗೆ ಆಚರಣೆ ಮಾಡಲಾಯಿತು.


ಹಬ್ಬದ ಪ್ರಯುಕ್ತ ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಮಾಡಲಾಯಿತು. ವರ್ತಕರ ಸಂಘದಿಂದ ಚೆಕ್ಕನ್ನು ದಯಾ ವಿಶೇಷ ಶಾಲೆಯ ಸಂಚಾಲಕರಾದ ಫಾ| ವಿನೋದ್ ಮಸ್ಕೇರೇನಸ್ ರಿಗೆ ಹಸ್ತಾಂತರಿಸಲಾಯಿತು ಹಾಗೂ ಒಂದು ದಿನದ ಊಟದ ಖರ್ಚನ್ನು ಕೊಡಲಾಯಿತು.


ಸಂಘದ ಅಧ್ಯಕ್ಷರು ರೋನಾಲ್ಡ್ ಲೋಬೊ ಹಾಗೂಫಾ| ವಿನೋದ್ ಮಸ್ಕೇರೇನಸ್ ಕ್ರಿಸ್ಮಸ್ ಸಂದೇಶವನ್ನು ನೀಡಿದರು. ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ ಧನ್ಯವಾದವಿತ್ತರು. ವೇದಿಕೆಯಲ್ಲಿ ಉಪಾಧ್ಯಕ್ಷ ಶಶಿಧರ್ ಪೈ, ಪುಷ್ಪರಾಜ್ ಶೆಟ್ಟಿ, ಅಲ್ಪೊನ್ಸ್ ಫ್ರಾಂಕೋ, ರಾಜೇಶ್ ಶೆಟ್ಟಿ, ಅಶೋಕ್ ಶೆಟ್ಟಿ, ಸೆಲಿನ್ ನೋರೋನ್ಹ ಹಾಗೂ ದಿನೇಶ್ ಗೌಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!