April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ : ಬೆಳ್ತಂಗಡಿ ವರ್ತಕರ ಸಂಘದಿಂದ ಈ ವರ್ಷದ ಕ್ರಿಸ್ಮಸ್ ಆಚರಣೆಯನ್ನು ದಯಾ ವಿಶೇಷ ಶಾಲೆಯಲ್ಲಿ ವಿಷೇಶ ಮಕ್ಕಳೊಂದಿಗೆ ಆಚರಣೆ ಮಾಡಲಾಯಿತು.


ಹಬ್ಬದ ಪ್ರಯುಕ್ತ ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಮಾಡಲಾಯಿತು. ವರ್ತಕರ ಸಂಘದಿಂದ ಚೆಕ್ಕನ್ನು ದಯಾ ವಿಶೇಷ ಶಾಲೆಯ ಸಂಚಾಲಕರಾದ ಫಾ| ವಿನೋದ್ ಮಸ್ಕೇರೇನಸ್ ರಿಗೆ ಹಸ್ತಾಂತರಿಸಲಾಯಿತು ಹಾಗೂ ಒಂದು ದಿನದ ಊಟದ ಖರ್ಚನ್ನು ಕೊಡಲಾಯಿತು.


ಸಂಘದ ಅಧ್ಯಕ್ಷರು ರೋನಾಲ್ಡ್ ಲೋಬೊ ಹಾಗೂಫಾ| ವಿನೋದ್ ಮಸ್ಕೇರೇನಸ್ ಕ್ರಿಸ್ಮಸ್ ಸಂದೇಶವನ್ನು ನೀಡಿದರು. ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ ಧನ್ಯವಾದವಿತ್ತರು. ವೇದಿಕೆಯಲ್ಲಿ ಉಪಾಧ್ಯಕ್ಷ ಶಶಿಧರ್ ಪೈ, ಪುಷ್ಪರಾಜ್ ಶೆಟ್ಟಿ, ಅಲ್ಪೊನ್ಸ್ ಫ್ರಾಂಕೋ, ರಾಜೇಶ್ ಶೆಟ್ಟಿ, ಅಶೋಕ್ ಶೆಟ್ಟಿ, ಸೆಲಿನ್ ನೋರೋನ್ಹ ಹಾಗೂ ದಿನೇಶ್ ಗೌಡ ಉಪಸ್ಥಿತರಿದ್ದರು.

Related posts

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

Suddi Udaya

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya
error: Content is protected !!