32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ : ಬೆಳ್ತಂಗಡಿ ವರ್ತಕರ ಸಂಘದಿಂದ ಈ ವರ್ಷದ ಕ್ರಿಸ್ಮಸ್ ಆಚರಣೆಯನ್ನು ದಯಾ ವಿಶೇಷ ಶಾಲೆಯಲ್ಲಿ ವಿಷೇಶ ಮಕ್ಕಳೊಂದಿಗೆ ಆಚರಣೆ ಮಾಡಲಾಯಿತು.


ಹಬ್ಬದ ಪ್ರಯುಕ್ತ ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಮಾಡಲಾಯಿತು. ವರ್ತಕರ ಸಂಘದಿಂದ ಚೆಕ್ಕನ್ನು ದಯಾ ವಿಶೇಷ ಶಾಲೆಯ ಸಂಚಾಲಕರಾದ ಫಾ| ವಿನೋದ್ ಮಸ್ಕೇರೇನಸ್ ರಿಗೆ ಹಸ್ತಾಂತರಿಸಲಾಯಿತು ಹಾಗೂ ಒಂದು ದಿನದ ಊಟದ ಖರ್ಚನ್ನು ಕೊಡಲಾಯಿತು.


ಸಂಘದ ಅಧ್ಯಕ್ಷರು ರೋನಾಲ್ಡ್ ಲೋಬೊ ಹಾಗೂಫಾ| ವಿನೋದ್ ಮಸ್ಕೇರೇನಸ್ ಕ್ರಿಸ್ಮಸ್ ಸಂದೇಶವನ್ನು ನೀಡಿದರು. ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ ಧನ್ಯವಾದವಿತ್ತರು. ವೇದಿಕೆಯಲ್ಲಿ ಉಪಾಧ್ಯಕ್ಷ ಶಶಿಧರ್ ಪೈ, ಪುಷ್ಪರಾಜ್ ಶೆಟ್ಟಿ, ಅಲ್ಪೊನ್ಸ್ ಫ್ರಾಂಕೋ, ರಾಜೇಶ್ ಶೆಟ್ಟಿ, ಅಶೋಕ್ ಶೆಟ್ಟಿ, ಸೆಲಿನ್ ನೋರೋನ್ಹ ಹಾಗೂ ದಿನೇಶ್ ಗೌಡ ಉಪಸ್ಥಿತರಿದ್ದರು.

Related posts

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’

Suddi Udaya

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya
error: Content is protected !!