22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ : ಬೆಳ್ತಂಗಡಿ ವರ್ತಕರ ಸಂಘದಿಂದ ಈ ವರ್ಷದ ಕ್ರಿಸ್ಮಸ್ ಆಚರಣೆಯನ್ನು ದಯಾ ವಿಶೇಷ ಶಾಲೆಯಲ್ಲಿ ವಿಷೇಶ ಮಕ್ಕಳೊಂದಿಗೆ ಆಚರಣೆ ಮಾಡಲಾಯಿತು.


ಹಬ್ಬದ ಪ್ರಯುಕ್ತ ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಮಾಡಲಾಯಿತು. ವರ್ತಕರ ಸಂಘದಿಂದ ಚೆಕ್ಕನ್ನು ದಯಾ ವಿಶೇಷ ಶಾಲೆಯ ಸಂಚಾಲಕರಾದ ಫಾ| ವಿನೋದ್ ಮಸ್ಕೇರೇನಸ್ ರಿಗೆ ಹಸ್ತಾಂತರಿಸಲಾಯಿತು ಹಾಗೂ ಒಂದು ದಿನದ ಊಟದ ಖರ್ಚನ್ನು ಕೊಡಲಾಯಿತು.


ಸಂಘದ ಅಧ್ಯಕ್ಷರು ರೋನಾಲ್ಡ್ ಲೋಬೊ ಹಾಗೂಫಾ| ವಿನೋದ್ ಮಸ್ಕೇರೇನಸ್ ಕ್ರಿಸ್ಮಸ್ ಸಂದೇಶವನ್ನು ನೀಡಿದರು. ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ ಧನ್ಯವಾದವಿತ್ತರು. ವೇದಿಕೆಯಲ್ಲಿ ಉಪಾಧ್ಯಕ್ಷ ಶಶಿಧರ್ ಪೈ, ಪುಷ್ಪರಾಜ್ ಶೆಟ್ಟಿ, ಅಲ್ಪೊನ್ಸ್ ಫ್ರಾಂಕೋ, ರಾಜೇಶ್ ಶೆಟ್ಟಿ, ಅಶೋಕ್ ಶೆಟ್ಟಿ, ಸೆಲಿನ್ ನೋರೋನ್ಹ ಹಾಗೂ ದಿನೇಶ್ ಗೌಡ ಉಪಸ್ಥಿತರಿದ್ದರು.

Related posts

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ ಉದ್ಘಾಟನೆ ಹಾಗೂ ಸನ್ಮಾನ

Suddi Udaya

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಪ.ಜಾತಿ.ಪ.ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪಲ್ಲವಿ ಜಿ. ಅಧ್ಯಕ್ಷತೆಯಲ್ಲಿ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!