April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

ಬೆಳ್ತಂಗಡಿ : ಮಂಡ್ಯದಲ್ಲಿ ನಡೆದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಯದುಪತಿ ಗೌಡ, ಕಳೆದ ವರ್ಷ ಜರಗಿದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಪ್ರೊ ಎ ಕ್ರಷ್ಣಪ್ಪ ಪೂಜಾರಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮಾ ಶಾಲೆಯ ಶಿಕ್ಷಕಿ ಪ್ರಮೀಳಾ, ಹಾಗೂ ಎಮ್ ಗೌತಮ್ ರವರು ಭಾಗವಹಿಸಿದರು.

Related posts

ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ ಸಂಸ್ಥೆಯ ವತಿಯಿಂದ ರೂ. 10 ಲಕ್ಷ ಕ್ಯಾಶ್ ಪ್ರೈಜ್ ಜೊತೆಗೆ ಗೌರವಾರ್ಪಣೆ

Suddi Udaya

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!