23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಇಲಾಖಾ ಸಚಿವ ಈಶ್ವ‍ರ್ ಖಂಡ್ರೆ ರವರು ಕುಟುಂಬ ಸಮೇತರಾಗಿ ಡಿ.23 ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಈಶ್ವ‍ರ್ ಖಂಡ್ರೆ , ಪತ್ನಿ ಗೀತಾ ಖಂಡ್ರೆ, ಪುತ್ರ ಬಿದರ್ ಸಂಸದ ಸಾಗರ್ ಖಂಡ್ರೆ ಹಾಗೂ ಪತ್ನಿ ಗೀತಾ ಖಂಡ್ರೆ ಸಹೋದರರಾದ ಹೈಕೋರ್ಟ್ ಎಸ್.ಪಿ.ಪಿ ವಿಜಯ ಕುಮಾರ್ ಮಜ್ಜಿಗೆ ಹಾಗೂ ವಕೀಲ ಗಂಗಾಧರ್ ಮಜ್ಜಿಗೆ, ಕಾಂಗ್ರೆಸ್ ಎ.ಸಿ ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ರವರು ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಂಗಳೂರು ಡಿಸಿಎಫ್ ಮರಿಯಪ್ಪ ಕರಿಕಳನ್, ಅರಣ್ಯ ಇಲಾಖೆಯ (FMS) ಮಂಗಳೂರು ಡಿ.ಸಿ.ಎಫ್ ಶ್ರೀಕಾಂತ್ ಖಣದಾಳಿ, ಬೆಳ್ತಂಗಡಿ ಆರ್.ಎಫ್.ಓ ತ್ಯಾಗರಾಜ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ ಮತ್ತಿತರ ಕಾರ್ಯಕರ್ತರು ಭಾಗಿಯಾಗಿದ್ದರು.

Related posts

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಸೆ.22-ಅ.1: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya
error: Content is protected !!