22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಇಲಾಖಾ ಸಚಿವ ಈಶ್ವ‍ರ್ ಖಂಡ್ರೆ ರವರು ಕುಟುಂಬ ಸಮೇತರಾಗಿ ಡಿ.23 ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಈಶ್ವ‍ರ್ ಖಂಡ್ರೆ , ಪತ್ನಿ ಗೀತಾ ಖಂಡ್ರೆ, ಪುತ್ರ ಬಿದರ್ ಸಂಸದ ಸಾಗರ್ ಖಂಡ್ರೆ ಹಾಗೂ ಪತ್ನಿ ಗೀತಾ ಖಂಡ್ರೆ ಸಹೋದರರಾದ ಹೈಕೋರ್ಟ್ ಎಸ್.ಪಿ.ಪಿ ವಿಜಯ ಕುಮಾರ್ ಮಜ್ಜಿಗೆ ಹಾಗೂ ವಕೀಲ ಗಂಗಾಧರ್ ಮಜ್ಜಿಗೆ, ಕಾಂಗ್ರೆಸ್ ಎ.ಸಿ ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ರವರು ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಂಗಳೂರು ಡಿಸಿಎಫ್ ಮರಿಯಪ್ಪ ಕರಿಕಳನ್, ಅರಣ್ಯ ಇಲಾಖೆಯ (FMS) ಮಂಗಳೂರು ಡಿ.ಸಿ.ಎಫ್ ಶ್ರೀಕಾಂತ್ ಖಣದಾಳಿ, ಬೆಳ್ತಂಗಡಿ ಆರ್.ಎಫ್.ಓ ತ್ಯಾಗರಾಜ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ ಮತ್ತಿತರ ಕಾರ್ಯಕರ್ತರು ಭಾಗಿಯಾಗಿದ್ದರು.

Related posts

ನೆರಿಯ: ಸಂಜೀವ ಗೌಡ ನಿಧನ

Suddi Udaya

ಬೆಳಾಲು: ಸೊಸೈಟಿ ವಂಚನೆ ಪ್ರಕರಣ ಆರೋಪಿ ಸದಾಶಿವ ಬಂಧನ- ಕೋರ್ಟ್ ಗೆ ಹಾಜರು ಪಡಿಸಿದ ಪೊಲೀಸರು

Suddi Udaya

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಬಳಂಜ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ

Suddi Udaya

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

Suddi Udaya
error: Content is protected !!