23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ವೇಣೂರು: ರಾಷ್ಟ್ರಮಟ್ಟದ ಓಪನ್ ಕರಾಟೆ ಟೂರ್ನಮೆಂಟ್ ಸ್ಪರ್ಧೆಯಲ್ಲಿ ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 4 ಚಿನ್ನ, 2 ಬೆಳ್ಳಿ ಹಾಗೂ 5 ಕಂಚು ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಇವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಅಭಿನಂದಿಸಿದ್ದಾರೆ.

Related posts

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ವೇಣೂರಿನ ಧೀಮಹಿಯಲ್ಲಿ ಭರತನಾಟ್ಯ ತರಗತಿಗಳ ಉದ್ಘಾಟನೆ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!