September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

ಕಲ್ಮಂಜ: ಫುಡ್ ಫಾರ್ ಹಂಗ್ರಿ ಟ್ರಸ್ಟ್ ಬೆಂಗಳೂರು ವತಿಯಿಂದ ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಡಾ| ಹರ್ಷರವರು ಮನಸ್ಸಿನ ಏಕಾಗ್ರತೆಗಾಗಿ ಮತ್ತು ಮೆದುಳಿನ ಸಾಮರ್ಥ್ಯ ಹೆಚ್ಚಿಸಲು ಸೂಪರ್ ಬ್ರೈನ್ ಯೋಗ ಹಾಗೂ ಧ್ಯಾನ ಕಾರ್ಯಕ್ರಮ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಪುಸ್ತಕ ವಿತರಿಸಿದರು. ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ ಸಾವಿತ್ರಿ ಸಿ.ಡಿ ಯವರು ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ವಸಂತಿ ಎಂˌಹೇಮಲತಾˌ ಮಾಲಿನಿ ಹೆಗಡೆˌ ಪ್ರೇಮಲತಾ ˌಸವಿತಾˌ ಪ್ರೇಮಾ ಯಚ್ ವಿ ಹಾಗೂ ಸುಧೀಂದ್ರ ಸಹಕರಿಸಿದರು.

Related posts

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ರವರಿಗೆ ಸ್ಪೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ

Suddi Udaya

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!