September 6, 2026
Uncategorized

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ ಆಕಸ್ಮಿಕವಾಗಿ ಕುಸಿದು ಬಿದ್ದು ಸಾವು

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ (36 ವ) ಇವರು ಡಿ.23 ರಂದು ಮಾಲ್ಯಳ ಕಾಡಿಗೆ ಮಕ್ಕಳಿಗೆ ಮದ್ದಿನ ಸೊಪ್ಪು ತರಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನಪ್ಪಿದ ಘಟನೆ ನಡೆದಿದೆ.

ಮನೆಯಿಂದ ಹೋದವರು ಮನೆಗೆ ವಾಪಸ್ಸಾಗದೆ ಇದ್ದಾಗ ಮನೆಯವರು ಮತ್ತು ಸಾರ್ವಜನಿಕರು ಹುಡುಕಾಟದಲ್ಲಿ ತೊಡಗಿದರು. ಸ್ವಲ್ಪ ಸಮಯದ ನಂತರ ಕಲ್ಲಿನ ಸೆರೆಯಲ್ಲಿ ಸಿಲುಕಿದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ.

Related posts

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯೊಂದಿಗೆಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya
error: Content is protected !!