July 23, 2026
Uncategorized

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ ಆಕಸ್ಮಿಕವಾಗಿ ಕುಸಿದು ಬಿದ್ದು ಸಾವು

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ (36 ವ) ಇವರು ಡಿ.23 ರಂದು ಮಾಲ್ಯಳ ಕಾಡಿಗೆ ಮಕ್ಕಳಿಗೆ ಮದ್ದಿನ ಸೊಪ್ಪು ತರಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನಪ್ಪಿದ ಘಟನೆ ನಡೆದಿದೆ.

ಮನೆಯಿಂದ ಹೋದವರು ಮನೆಗೆ ವಾಪಸ್ಸಾಗದೆ ಇದ್ದಾಗ ಮನೆಯವರು ಮತ್ತು ಸಾರ್ವಜನಿಕರು ಹುಡುಕಾಟದಲ್ಲಿ ತೊಡಗಿದರು. ಸ್ವಲ್ಪ ಸಮಯದ ನಂತರ ಕಲ್ಲಿನ ಸೆರೆಯಲ್ಲಿ ಸಿಲುಕಿದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಪದಾಧಿಕಾರಿಗಳ ಪದಗ್ರಹಣ: ನೂತನ ಸಮಿತಿ ಅಧಿಕಾರ ಸ್ವೀಕಾರ

Suddi Udaya

ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

Suddi Udaya

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕಂಡವರ ಮನದಲ್ಲಿ ಶ್ರೀ ವಿಶ್ವೇಶತೀರ್ಥರು.ಟಿ ನಾರಾಯಣ ಭಟ್ ರಾಮ ಕುಂಜ ಇವರ ಕೃತಿ ಬಿಡುಗಡೆ.

Suddi Udaya
error: Content is protected !!