23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

ಬೆಳ್ತಂಗಡಿ: ಪಡ್ಡಂದಡ್ಕದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪದವೀಧರೇತರ ಮುಖ್ಯೋಪಾಧ್ಯಾಯರಾಗಿ ನಿವೃತ್ತಿಗೊಂಡ ತಿರುಮಲೇಶ್ವರ ಭಟ್ ರವರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇವರು ನೆರಿಯ ಗ್ರಾಮದ ಬಯಲು ಹಾಗೂ ಕರಾಯ ಶಾಲೆಯಲ್ಲಿ ಸಹಶಿಕ್ಷಕರಾಗಿ, ತಣ್ಣೀರುಪಂತ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಒಟ್ಟು 39 ವರ್ಷ ಸೇವೆ ಸಲ್ಲಿಸಿರುತ್ತಾರೆ.

ಇವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಮಾಸ್ಟರ್‍ಸ್ ಎಥ್ಲೆಟಿಕ್ಸ್ ಎಸೋಸಿಯೇಶನ್ ನವರು ಏರ್ಪಡಿಸಿ ಜಿಲ್ಲಾ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾ ಕೂಟದಲ್ಲಿ ಪ್ರಶಸ್ತಿ ಬಂದಿರುವುದನ್ನು ಗುರುತಿಸಿ ಬೆಂಗಳೂರಿನಲ್ಲಿ ಡಿ.28 ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಶಿಕ್ಷಕ ರತ್ನ ಪ್ರಶಸ್ತಿ ಪಡೆಯಲಿದ್ದಾರೆ.

Related posts

ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಗುರುವಾಯನಕೆರೆಯಲ್ಲಿ ಬೃಹತ್ ಹಿಂದೂ ಸಂಗಮ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya
error: Content is protected !!