23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ : ಬೆಳ್ತಂಗಡಿ ವರ್ತಕರ ಸಂಘದಿಂದ ಈ ವರ್ಷದ ಕ್ರಿಸ್ಮಸ್ ಆಚರಣೆಯನ್ನು ದಯಾ ವಿಶೇಷ ಶಾಲೆಯಲ್ಲಿ ವಿಷೇಶ ಮಕ್ಕಳೊಂದಿಗೆ ಆಚರಣೆ ಮಾಡಲಾಯಿತು.


ಹಬ್ಬದ ಪ್ರಯುಕ್ತ ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಮಾಡಲಾಯಿತು. ವರ್ತಕರ ಸಂಘದಿಂದ ಚೆಕ್ಕನ್ನು ದಯಾ ವಿಶೇಷ ಶಾಲೆಯ ಸಂಚಾಲಕರಾದ ಫಾ| ವಿನೋದ್ ಮಸ್ಕೇರೇನಸ್ ರಿಗೆ ಹಸ್ತಾಂತರಿಸಲಾಯಿತು ಹಾಗೂ ಒಂದು ದಿನದ ಊಟದ ಖರ್ಚನ್ನು ಕೊಡಲಾಯಿತು.


ಸಂಘದ ಅಧ್ಯಕ್ಷರು ರೋನಾಲ್ಡ್ ಲೋಬೊ ಹಾಗೂಫಾ| ವಿನೋದ್ ಮಸ್ಕೇರೇನಸ್ ಕ್ರಿಸ್ಮಸ್ ಸಂದೇಶವನ್ನು ನೀಡಿದರು. ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ ಧನ್ಯವಾದವಿತ್ತರು. ವೇದಿಕೆಯಲ್ಲಿ ಉಪಾಧ್ಯಕ್ಷ ಶಶಿಧರ್ ಪೈ, ಪುಷ್ಪರಾಜ್ ಶೆಟ್ಟಿ, ಅಲ್ಪೊನ್ಸ್ ಫ್ರಾಂಕೋ, ರಾಜೇಶ್ ಶೆಟ್ಟಿ, ಅಶೋಕ್ ಶೆಟ್ಟಿ, ಸೆಲಿನ್ ನೋರೋನ್ಹ ಹಾಗೂ ದಿನೇಶ್ ಗೌಡ ಉಪಸ್ಥಿತರಿದ್ದರು.

Related posts

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya

ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು, ಇದರ ನಡುವೆ ಒಡಂಬಡಿಕೆ ಒಪ್ಪಂದ

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya
error: Content is protected !!