23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಇಲಾಖಾ ಸಚಿವ ಈಶ್ವ‍ರ್ ಖಂಡ್ರೆ ರವರು ಕುಟುಂಬ ಸಮೇತರಾಗಿ ಡಿ.23 ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಈಶ್ವ‍ರ್ ಖಂಡ್ರೆ , ಪತ್ನಿ ಗೀತಾ ಖಂಡ್ರೆ, ಪುತ್ರ ಬಿದರ್ ಸಂಸದ ಸಾಗರ್ ಖಂಡ್ರೆ ಹಾಗೂ ಪತ್ನಿ ಗೀತಾ ಖಂಡ್ರೆ ಸಹೋದರರಾದ ಹೈಕೋರ್ಟ್ ಎಸ್.ಪಿ.ಪಿ ವಿಜಯ ಕುಮಾರ್ ಮಜ್ಜಿಗೆ ಹಾಗೂ ವಕೀಲ ಗಂಗಾಧರ್ ಮಜ್ಜಿಗೆ, ಕಾಂಗ್ರೆಸ್ ಎ.ಸಿ ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ರವರು ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಂಗಳೂರು ಡಿಸಿಎಫ್ ಮರಿಯಪ್ಪ ಕರಿಕಳನ್, ಅರಣ್ಯ ಇಲಾಖೆಯ (FMS) ಮಂಗಳೂರು ಡಿ.ಸಿ.ಎಫ್ ಶ್ರೀಕಾಂತ್ ಖಣದಾಳಿ, ಬೆಳ್ತಂಗಡಿ ಆರ್.ಎಫ್.ಓ ತ್ಯಾಗರಾಜ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ ಮತ್ತಿತರ ಕಾರ್ಯಕರ್ತರು ಭಾಗಿಯಾಗಿದ್ದರು.

Related posts

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

Suddi Udaya

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya
error: Content is protected !!