25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆ ಬೆಳ್ತಂಗಡಿಯ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಇಂದು (ಡಿ. 24) ನಡೆಯಿತು.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಎಚ್ ಕೆ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳನ್ನು ತಿಳಿಸಿ, ಸಂವಾದ ನಡೆಸಿದರು.

ಶಾಲೆಯ ಕಿಂಡರ್ಗಾರ್ಟನ್ ವಿಭಾಗದ ಮುಖ್ಯಸ್ಥೆ ಜೆಸಿಂತಾ ರೋಡ್ರಿಗಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಕಸ್ತೂರಿ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya

ಬೆಳಾಲು ಪ್ರೌಢ ಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya

ಮೊಗ್ರು ಜೈ ಶ್ರೀ ರಾಮ್ ಮಹಿಳಾ ಸಂಘ ರಚನೆ, ಪದಾಧಿಕಾರಿಗಳ ನೇಮಕ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ನಿವೃತ್ತ ಎಂ.ಡಿ. ಸುಶೀಲ್ ಕುಮಾರ್ ಭೇಟಿ

Suddi Udaya

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!