23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆ ಬೆಳ್ತಂಗಡಿಯ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಇಂದು (ಡಿ. 24) ನಡೆಯಿತು.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಎಚ್ ಕೆ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳನ್ನು ತಿಳಿಸಿ, ಸಂವಾದ ನಡೆಸಿದರು.

ಶಾಲೆಯ ಕಿಂಡರ್ಗಾರ್ಟನ್ ವಿಭಾಗದ ಮುಖ್ಯಸ್ಥೆ ಜೆಸಿಂತಾ ರೋಡ್ರಿಗಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಕಸ್ತೂರಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya
error: Content is protected !!