March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

ಪುತ್ತೂರು: ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೌಂಟ್‌ಗಳೊಂದಿಗೆ ಜವುಳಿ ಖರೀದಿಗೆ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಅವಕಾಶದ 11ನೇ ವಾರದ ಡ್ರಾ.ವು ಡಿ.23ರಂದು ಗ್ರಾಹಕರ ಸಮ್ಮುಖದಲ್ಲಿ ನಡೆಯಿತು.

ಶಿಮಾಸ್ ಕುಂಬ್ರ ಪ್ರಥಮ ಬಹುಮಾನ ವಾಶಿಂಗ್ ಮೆಷಿನ್, ಮೋನಪ್ಪ ಗೌಡ ಸುಳ್ಯ ದ್ವಿತೀಯ ಬಹುಮಾನ ಡ್ರೆಸ್ಸಿಂಗ್ ಟೇಬಲ್, ಸುಬ್ರಹ್ಮಣ್ಯ ಕುಕ್ಕುಜಡ್ಕ ತೃತೀಯ ಬಹುಮಾನ ಕಾಫಿ ಟೇಬಲ್ ವಿಜೇತರಾದರು.

ದಿವ್ಯ ಕೊಕ್ಕಡ, ಹಮೀದ್ ಮಿತ್ತೂರು, ಶಾಝಿನ್ ಬಪ್ಪಳಿಗೆ, ತೃಪ್ತಿ ಕೆ. ಕಲ್ಲಡ್ಕ, ಭವ್ಯ ಹಿರೇಬಂಡಾಡಿ, ಕವನ ಪುತ್ತೂರು, ಶ್ವೇತಾ ಉಪ್ಪಿನಂಗಡಿ, ಸ್ಮರಣ್ ಪಿ. ಸುಬ್ರಹ್ಮಣ್ಯ, ಮೋನಪ್ಪ ಗೌಡ ಕೊಲ್ಲಮೊಗರುರವರು ಆಕರ್ಷಕ ಬಹುಮಾನಗಳ ವಿಜೇತರಾದರು.

Related posts

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

Suddi Udaya

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚತಾ ಹೀ ಭಾರತ ಅಭಿಯಾನ

Suddi Udaya
error: Content is protected !!