September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

ಧರ್ಮಸ್ಥಳ: ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಡಿ. 23 ರಂದು ಧರ್ಮಸ್ಥಳದ ಬೀಡು ಕಛೇರಿಯಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರು   ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಸಿರಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಹೇಮಾವತಿ ವೀ ಹೆಗ್ಗಡೆ ದಂಪತಿಗಳು ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ  ವಾಲ್ ಕ್ಯಾಲೆಂಡರನ್ನು ಮತ್ತು ಟೇಬಲ್ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಿ  ಶುಭ ಹಾರೈಸಿದರು.

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನರವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಪರಮಪೂಜ್ಯ ದಂಪತಿಗಳಿಗೆ ಗೌರವಾರ್ಪಣೆ ಸಲ್ಲಿಸಿದರು. 

ಅದೇ ರೀತಿ ಸಿರಿ ಕ್ಯಾಲೆಂಡರ್ ಮುದ್ರಣ ಕಾರ್ಯದಲ್ಲಿ ಸಹಕರಿಸಿದ ಮಂಜುಶ್ರೀ ಪ್ರಿಂಟರ್ಸ್ ನ ಶೇಖರ್ ಹಾಗೂ ಸಿರಿ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ,  ಸಿರಿ ಸಂಸ್ಥೆಯ  ವಿವಿಧ ವಿಭಾಗಗಳ ಮೇಲಾಧಿಕಾರಿಗಳು ಹಾಗೂ ಮಾರುಕಟ್ಟೆ ವಿಭಾಗದ ವಿವಿಧ ವಲಯಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ: ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ,

Suddi Udaya

ಚಿತ್ರಕಲಾ ಪರೀಕ್ಷೆ: ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya
error: Content is protected !!