24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

ಪುತ್ತೂರು: ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೌಂಟ್‌ಗಳೊಂದಿಗೆ ಜವುಳಿ ಖರೀದಿಗೆ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಅವಕಾಶದ 11ನೇ ವಾರದ ಡ್ರಾ.ವು ಡಿ.23ರಂದು ಗ್ರಾಹಕರ ಸಮ್ಮುಖದಲ್ಲಿ ನಡೆಯಿತು.

ಶಿಮಾಸ್ ಕುಂಬ್ರ ಪ್ರಥಮ ಬಹುಮಾನ ವಾಶಿಂಗ್ ಮೆಷಿನ್, ಮೋನಪ್ಪ ಗೌಡ ಸುಳ್ಯ ದ್ವಿತೀಯ ಬಹುಮಾನ ಡ್ರೆಸ್ಸಿಂಗ್ ಟೇಬಲ್, ಸುಬ್ರಹ್ಮಣ್ಯ ಕುಕ್ಕುಜಡ್ಕ ತೃತೀಯ ಬಹುಮಾನ ಕಾಫಿ ಟೇಬಲ್ ವಿಜೇತರಾದರು.

ದಿವ್ಯ ಕೊಕ್ಕಡ, ಹಮೀದ್ ಮಿತ್ತೂರು, ಶಾಝಿನ್ ಬಪ್ಪಳಿಗೆ, ತೃಪ್ತಿ ಕೆ. ಕಲ್ಲಡ್ಕ, ಭವ್ಯ ಹಿರೇಬಂಡಾಡಿ, ಕವನ ಪುತ್ತೂರು, ಶ್ವೇತಾ ಉಪ್ಪಿನಂಗಡಿ, ಸ್ಮರಣ್ ಪಿ. ಸುಬ್ರಹ್ಮಣ್ಯ, ಮೋನಪ್ಪ ಗೌಡ ಕೊಲ್ಲಮೊಗರುರವರು ಆಕರ್ಷಕ ಬಹುಮಾನಗಳ ವಿಜೇತರಾದರು.

Related posts

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

Suddi Udaya

ಜ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತಾ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya
error: Content is protected !!