23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

ಪುತ್ತೂರು: ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೌಂಟ್‌ಗಳೊಂದಿಗೆ ಜವುಳಿ ಖರೀದಿಗೆ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಅವಕಾಶದ 11ನೇ ವಾರದ ಡ್ರಾ.ವು ಡಿ.23ರಂದು ಗ್ರಾಹಕರ ಸಮ್ಮುಖದಲ್ಲಿ ನಡೆಯಿತು.

ಶಿಮಾಸ್ ಕುಂಬ್ರ ಪ್ರಥಮ ಬಹುಮಾನ ವಾಶಿಂಗ್ ಮೆಷಿನ್, ಮೋನಪ್ಪ ಗೌಡ ಸುಳ್ಯ ದ್ವಿತೀಯ ಬಹುಮಾನ ಡ್ರೆಸ್ಸಿಂಗ್ ಟೇಬಲ್, ಸುಬ್ರಹ್ಮಣ್ಯ ಕುಕ್ಕುಜಡ್ಕ ತೃತೀಯ ಬಹುಮಾನ ಕಾಫಿ ಟೇಬಲ್ ವಿಜೇತರಾದರು.

ದಿವ್ಯ ಕೊಕ್ಕಡ, ಹಮೀದ್ ಮಿತ್ತೂರು, ಶಾಝಿನ್ ಬಪ್ಪಳಿಗೆ, ತೃಪ್ತಿ ಕೆ. ಕಲ್ಲಡ್ಕ, ಭವ್ಯ ಹಿರೇಬಂಡಾಡಿ, ಕವನ ಪುತ್ತೂರು, ಶ್ವೇತಾ ಉಪ್ಪಿನಂಗಡಿ, ಸ್ಮರಣ್ ಪಿ. ಸುಬ್ರಹ್ಮಣ್ಯ, ಮೋನಪ್ಪ ಗೌಡ ಕೊಲ್ಲಮೊಗರುರವರು ಆಕರ್ಷಕ ಬಹುಮಾನಗಳ ವಿಜೇತರಾದರು.

Related posts

ಬೆಳ್ತಂಗಡಿ ನಗರ ಪಂಚಾಯತ್ ಸಾಮಾನ್ಯ ಸಭೆ

Suddi Udaya

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

Suddi Udaya

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

Suddi Udaya
error: Content is protected !!