September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

ಪುತ್ತೂರು: ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೌಂಟ್‌ಗಳೊಂದಿಗೆ ಜವುಳಿ ಖರೀದಿಗೆ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಅವಕಾಶದ 11ನೇ ವಾರದ ಡ್ರಾ.ವು ಡಿ.23ರಂದು ಗ್ರಾಹಕರ ಸಮ್ಮುಖದಲ್ಲಿ ನಡೆಯಿತು.

ಶಿಮಾಸ್ ಕುಂಬ್ರ ಪ್ರಥಮ ಬಹುಮಾನ ವಾಶಿಂಗ್ ಮೆಷಿನ್, ಮೋನಪ್ಪ ಗೌಡ ಸುಳ್ಯ ದ್ವಿತೀಯ ಬಹುಮಾನ ಡ್ರೆಸ್ಸಿಂಗ್ ಟೇಬಲ್, ಸುಬ್ರಹ್ಮಣ್ಯ ಕುಕ್ಕುಜಡ್ಕ ತೃತೀಯ ಬಹುಮಾನ ಕಾಫಿ ಟೇಬಲ್ ವಿಜೇತರಾದರು.

ದಿವ್ಯ ಕೊಕ್ಕಡ, ಹಮೀದ್ ಮಿತ್ತೂರು, ಶಾಝಿನ್ ಬಪ್ಪಳಿಗೆ, ತೃಪ್ತಿ ಕೆ. ಕಲ್ಲಡ್ಕ, ಭವ್ಯ ಹಿರೇಬಂಡಾಡಿ, ಕವನ ಪುತ್ತೂರು, ಶ್ವೇತಾ ಉಪ್ಪಿನಂಗಡಿ, ಸ್ಮರಣ್ ಪಿ. ಸುಬ್ರಹ್ಮಣ್ಯ, ಮೋನಪ್ಪ ಗೌಡ ಕೊಲ್ಲಮೊಗರುರವರು ಆಕರ್ಷಕ ಬಹುಮಾನಗಳ ವಿಜೇತರಾದರು.

Related posts

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಮುಂಡಾಜೆ ಶ್ರೀ ಪರಶುರಾಮ ಭಜನಾ ಸಂಘದಿಂದ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

Suddi Udaya
error: Content is protected !!