April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

ಬೆಳಾಲು : ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಬೆಳಾಲುಗುತ್ತು ದೊಂಪದಪಲ್ಕೆ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಪ್ರಾರ್ಥನೆಗೈದು ಅಲಕೆದಡ್ಡ ಶ್ರೀ ಬಾಬು ಗೌಡ ಹಸಿರುವಾಣಿ ಹೊರಕಾಣಿಕೆ ಗೆ ಚಾಲನೆ ನೀಡಿದರು.

ಬಳಿಕ ಸಮಸ್ತ ಭಕ್ತಾಭಿಮಾನಿಗಳು ಮೆರವಣಿಗೆಯಲ್ಲಿ ಸಾಗಿ ಶ್ರೀ ಕ್ಷೇತ್ರಕ್ಕೆ ಸಮರ್ಪನೆ ಮಾಡಲಾಯಿತು. ವ್ಯವಸ್ಥಾಪನಾ ಸಮಿತಿ ಹಾಗೂ ಜಾತ್ರೋತ್ಸವ ಸಮಿತಿಯು ಊರ ಭಕ್ತಾಭಿಮಾನಿಗಳನ್ನು ಪ್ರೀತಿಯಿಂದ ಬರಮಾಡಿಕೊಂಡರು.

Related posts

ಪುಂಜಾಲಕಟ್ಟೆ ಕೆ ಪಿ ಎಸ್ ಪದವಿ ಪೂರ್ವ ವಿಭಾಗದ ಕಂಪ್ಯೂಟರ್ ವಿಭಾಗದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

Suddi Udaya

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಘಟಕದ ವಾರ್ಷಿಕೋತ್ಸವ, ಸನ್ಮಾನ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!