25.3 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಮೂರು ಮಾರ್ಗದ ಬಳಿ ಕಳೆದ 25 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಮುರುಳಿ ಬಲಿಪರವರ ಕಛೇರಿಯು ಡಿ.24 ರಂದು ಸ್ಥಳಾಂತರಗೊಂಡು ವಿಘ್ನೇಶ್ ಸಿಟಿ ಸಂಕೀರ್ಣದ ಹಳೆ ನೋಂದಾಣಾಧಿಕಾರಿಗಳ ಕಛೇರಿ, ಬೆಳ್ತಂಗಡಿಯಲ್ಲಿ ಶುಭಾರಂಭಗೊಂಡಿತ್ತು.


ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿ ಕೆ. ಸುಬ್ರಹ್ಮಣ್ಯ ಭಟ್, ಸಿ.ಎಮ್.ಎಫ್. ಆರ್.ಐ ನಿವೃತ್ತ ಅಧಿಕಾರಿ ಶ್ರೀಮತಿ ಉಮಾ ಎಸ್. ಭಟ್ ಕಛೇರಿ ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರು, ಹಿರಿಯ ವಕೀಲರಾದ ಪ್ರತಾಪ್‌ಸಿಂಹ ನಾಯಕ್ ಭಾಗವಹಿಸಿದರು. ನ್ಯಾಯವಾದಿಗಳು ಮತ್ತು ನೋಟರಿ ಪಬ್ಲಿಕ್ ಮುರಳಿ ಬಲಿಪ ಬಂದಂತ ಅತಿಥಿ ಗಣ್ಯರನ್ನು ಸತ್ಕರಿಸಿ ವಂದಿಸಿದರು .ಆಶ್ರಫ್ ಅಲಿಕುಂಞಿ ಸ್ವಾಗತಿಸಿದರು.

Related posts

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

Suddi Udaya
error: Content is protected !!