September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಮೂರು ಮಾರ್ಗದ ಬಳಿ ಕಳೆದ 25 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಮುರುಳಿ ಬಲಿಪರವರ ಕಛೇರಿಯು ಡಿ.24 ರಂದು ಸ್ಥಳಾಂತರಗೊಂಡು ವಿಘ್ನೇಶ್ ಸಿಟಿ ಸಂಕೀರ್ಣದ ಹಳೆ ನೋಂದಾಣಾಧಿಕಾರಿಗಳ ಕಛೇರಿ, ಬೆಳ್ತಂಗಡಿಯಲ್ಲಿ ಶುಭಾರಂಭಗೊಂಡಿತ್ತು.


ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿ ಕೆ. ಸುಬ್ರಹ್ಮಣ್ಯ ಭಟ್, ಸಿ.ಎಮ್.ಎಫ್. ಆರ್.ಐ ನಿವೃತ್ತ ಅಧಿಕಾರಿ ಶ್ರೀಮತಿ ಉಮಾ ಎಸ್. ಭಟ್ ಕಛೇರಿ ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರು, ಹಿರಿಯ ವಕೀಲರಾದ ಪ್ರತಾಪ್‌ಸಿಂಹ ನಾಯಕ್ ಭಾಗವಹಿಸಿದರು. ನ್ಯಾಯವಾದಿಗಳು ಮತ್ತು ನೋಟರಿ ಪಬ್ಲಿಕ್ ಮುರಳಿ ಬಲಿಪ ಬಂದಂತ ಅತಿಥಿ ಗಣ್ಯರನ್ನು ಸತ್ಕರಿಸಿ ವಂದಿಸಿದರು .ಆಶ್ರಫ್ ಅಲಿಕುಂಞಿ ಸ್ವಾಗತಿಸಿದರು.

Related posts

ರಜತ ಮಹೋತ್ಸವದ ಸಂಭ್ರಮದಲ್ಲಿ ವಾಮಂಜೂರಿನ ಎಸ್ ಡಿ ಎಂ ಸಮಗ್ರ ಶಾಲೆ: ಕಲೋತ್ಸವದ ವೇದಿಕೆಯಲ್ಲಿ ಮಿಂಚಿದ ವಿಶೇಷ ಮಕ್ಕಳು

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್. ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ 

Suddi Udaya

ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya
error: Content is protected !!