32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆ ಬೆಳ್ತಂಗಡಿಯ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಇಂದು (ಡಿ. 24) ನಡೆಯಿತು.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಎಚ್ ಕೆ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳನ್ನು ತಿಳಿಸಿ, ಸಂವಾದ ನಡೆಸಿದರು.

ಶಾಲೆಯ ಕಿಂಡರ್ಗಾರ್ಟನ್ ವಿಭಾಗದ ಮುಖ್ಯಸ್ಥೆ ಜೆಸಿಂತಾ ರೋಡ್ರಿಗಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಕಸ್ತೂರಿ ಕಾರ್ಯಕ್ರಮ ನಿರೂಪಿಸಿದರು.

Related posts

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

Suddi Udaya

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya
error: Content is protected !!