April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

ಪುತ್ತೂರು: ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೌಂಟ್‌ಗಳೊಂದಿಗೆ ಜವುಳಿ ಖರೀದಿಗೆ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಅವಕಾಶದ 11ನೇ ವಾರದ ಡ್ರಾ.ವು ಡಿ.23ರಂದು ಗ್ರಾಹಕರ ಸಮ್ಮುಖದಲ್ಲಿ ನಡೆಯಿತು.

ಶಿಮಾಸ್ ಕುಂಬ್ರ ಪ್ರಥಮ ಬಹುಮಾನ ವಾಶಿಂಗ್ ಮೆಷಿನ್, ಮೋನಪ್ಪ ಗೌಡ ಸುಳ್ಯ ದ್ವಿತೀಯ ಬಹುಮಾನ ಡ್ರೆಸ್ಸಿಂಗ್ ಟೇಬಲ್, ಸುಬ್ರಹ್ಮಣ್ಯ ಕುಕ್ಕುಜಡ್ಕ ತೃತೀಯ ಬಹುಮಾನ ಕಾಫಿ ಟೇಬಲ್ ವಿಜೇತರಾದರು.

ದಿವ್ಯ ಕೊಕ್ಕಡ, ಹಮೀದ್ ಮಿತ್ತೂರು, ಶಾಝಿನ್ ಬಪ್ಪಳಿಗೆ, ತೃಪ್ತಿ ಕೆ. ಕಲ್ಲಡ್ಕ, ಭವ್ಯ ಹಿರೇಬಂಡಾಡಿ, ಕವನ ಪುತ್ತೂರು, ಶ್ವೇತಾ ಉಪ್ಪಿನಂಗಡಿ, ಸ್ಮರಣ್ ಪಿ. ಸುಬ್ರಹ್ಮಣ್ಯ, ಮೋನಪ್ಪ ಗೌಡ ಕೊಲ್ಲಮೊಗರುರವರು ಆಕರ್ಷಕ ಬಹುಮಾನಗಳ ವಿಜೇತರಾದರು.

Related posts

ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮ

Suddi Udaya

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

Suddi Udaya

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!