September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

ಪುತ್ತೂರು: ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೌಂಟ್‌ಗಳೊಂದಿಗೆ ಜವುಳಿ ಖರೀದಿಗೆ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಅವಕಾಶದ 11ನೇ ವಾರದ ಡ್ರಾ.ವು ಡಿ.23ರಂದು ಗ್ರಾಹಕರ ಸಮ್ಮುಖದಲ್ಲಿ ನಡೆಯಿತು.

ಶಿಮಾಸ್ ಕುಂಬ್ರ ಪ್ರಥಮ ಬಹುಮಾನ ವಾಶಿಂಗ್ ಮೆಷಿನ್, ಮೋನಪ್ಪ ಗೌಡ ಸುಳ್ಯ ದ್ವಿತೀಯ ಬಹುಮಾನ ಡ್ರೆಸ್ಸಿಂಗ್ ಟೇಬಲ್, ಸುಬ್ರಹ್ಮಣ್ಯ ಕುಕ್ಕುಜಡ್ಕ ತೃತೀಯ ಬಹುಮಾನ ಕಾಫಿ ಟೇಬಲ್ ವಿಜೇತರಾದರು.

ದಿವ್ಯ ಕೊಕ್ಕಡ, ಹಮೀದ್ ಮಿತ್ತೂರು, ಶಾಝಿನ್ ಬಪ್ಪಳಿಗೆ, ತೃಪ್ತಿ ಕೆ. ಕಲ್ಲಡ್ಕ, ಭವ್ಯ ಹಿರೇಬಂಡಾಡಿ, ಕವನ ಪುತ್ತೂರು, ಶ್ವೇತಾ ಉಪ್ಪಿನಂಗಡಿ, ಸ್ಮರಣ್ ಪಿ. ಸುಬ್ರಹ್ಮಣ್ಯ, ಮೋನಪ್ಪ ಗೌಡ ಕೊಲ್ಲಮೊಗರುರವರು ಆಕರ್ಷಕ ಬಹುಮಾನಗಳ ವಿಜೇತರಾದರು.

Related posts

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಪ್ರತಿಭಾ ದಿನಾಚರಣೆಯ ಅಂಗವಾಗಿ ಬಹುಮಾನ ವಿತರಣೆ

Suddi Udaya

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

Suddi Udaya

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya

ಕಂಬಳ ನಿರೂಪಕರಿಂದ ಛಾಯಾಗ್ರಾಹಕ ವೃತ್ತಿಯ ಬಗ್ಗೆ ಆಕ್ಷೇಪಾರ್ಹ ಮಾತು: ಛಾಯಾಗ್ರಾಹಕರ ಆಕ್ರೋಶ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರಿಗೆ ದೂರು

Suddi Udaya

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!