23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

ಪುತ್ತೂರು: ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೌಂಟ್‌ಗಳೊಂದಿಗೆ ಜವುಳಿ ಖರೀದಿಗೆ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಅವಕಾಶದ 11ನೇ ವಾರದ ಡ್ರಾ.ವು ಡಿ.23ರಂದು ಗ್ರಾಹಕರ ಸಮ್ಮುಖದಲ್ಲಿ ನಡೆಯಿತು.

ಶಿಮಾಸ್ ಕುಂಬ್ರ ಪ್ರಥಮ ಬಹುಮಾನ ವಾಶಿಂಗ್ ಮೆಷಿನ್, ಮೋನಪ್ಪ ಗೌಡ ಸುಳ್ಯ ದ್ವಿತೀಯ ಬಹುಮಾನ ಡ್ರೆಸ್ಸಿಂಗ್ ಟೇಬಲ್, ಸುಬ್ರಹ್ಮಣ್ಯ ಕುಕ್ಕುಜಡ್ಕ ತೃತೀಯ ಬಹುಮಾನ ಕಾಫಿ ಟೇಬಲ್ ವಿಜೇತರಾದರು.

ದಿವ್ಯ ಕೊಕ್ಕಡ, ಹಮೀದ್ ಮಿತ್ತೂರು, ಶಾಝಿನ್ ಬಪ್ಪಳಿಗೆ, ತೃಪ್ತಿ ಕೆ. ಕಲ್ಲಡ್ಕ, ಭವ್ಯ ಹಿರೇಬಂಡಾಡಿ, ಕವನ ಪುತ್ತೂರು, ಶ್ವೇತಾ ಉಪ್ಪಿನಂಗಡಿ, ಸ್ಮರಣ್ ಪಿ. ಸುಬ್ರಹ್ಮಣ್ಯ, ಮೋನಪ್ಪ ಗೌಡ ಕೊಲ್ಲಮೊಗರುರವರು ಆಕರ್ಷಕ ಬಹುಮಾನಗಳ ವಿಜೇತರಾದರು.

Related posts

ತುಳುನಾಡು ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ 5ನೇ ವರ್ಷದ ‘ಚೆನ್ನೆಮಣೆ ಗೊಬ್ಬು ಪಂಥೋ’ ಕಾರ್ಯಕ್ರಮ

Suddi Udaya

ಸರಕಾರಿ ಪ್ರೌಢಶಾಲೆ ನಡ – ವಿದ್ಯಾರ್ಥಿ ಸಂಸತ್ತಿಗೆ ಚುನಾವಣೆ: ಶಾಲಾ ನಾಯಕಿ ಇಂಚಿತಾ, ಉಪ ನಾಯಕನಾಗಿ ಹೃತಿಕ್ ಆಯ್ಕೆ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

Suddi Udaya

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya
error: Content is protected !!