23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಮೂರು ಮಾರ್ಗದ ಬಳಿ ಕಳೆದ 25 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಮುರುಳಿ ಬಲಿಪರವರ ಕಛೇರಿಯು ಡಿ.24 ರಂದು ಸ್ಥಳಾಂತರಗೊಂಡು ವಿಘ್ನೇಶ್ ಸಿಟಿ ಸಂಕೀರ್ಣದ ಹಳೆ ನೋಂದಾಣಾಧಿಕಾರಿಗಳ ಕಛೇರಿ, ಬೆಳ್ತಂಗಡಿಯಲ್ಲಿ ಶುಭಾರಂಭಗೊಂಡಿತ್ತು.


ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿ ಕೆ. ಸುಬ್ರಹ್ಮಣ್ಯ ಭಟ್, ಸಿ.ಎಮ್.ಎಫ್. ಆರ್.ಐ ನಿವೃತ್ತ ಅಧಿಕಾರಿ ಶ್ರೀಮತಿ ಉಮಾ ಎಸ್. ಭಟ್ ಕಛೇರಿ ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರು, ಹಿರಿಯ ವಕೀಲರಾದ ಪ್ರತಾಪ್‌ಸಿಂಹ ನಾಯಕ್ ಭಾಗವಹಿಸಿದರು. ನ್ಯಾಯವಾದಿಗಳು ಮತ್ತು ನೋಟರಿ ಪಬ್ಲಿಕ್ ಮುರಳಿ ಬಲಿಪ ಬಂದಂತ ಅತಿಥಿ ಗಣ್ಯರನ್ನು ಸತ್ಕರಿಸಿ ವಂದಿಸಿದರು .ಆಶ್ರಫ್ ಅಲಿಕುಂಞಿ ಸ್ವಾಗತಿಸಿದರು.

Related posts

ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ ಬೆಳ್ತಂಗಡಿ ನ್ಯಾಯಾಲಯಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : ಬೃಹತ್ ರಕ್ತದಾನ ಶಿಬಿರ: ದಾಖಲೆಯ 180ಯುನಿಟ್ ರಕ್ತ ಸಂಗ್ರಹ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

Suddi Udaya
error: Content is protected !!