25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಮೂರು ಮಾರ್ಗದ ಬಳಿ ಕಳೆದ 25 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಮುರುಳಿ ಬಲಿಪರವರ ಕಛೇರಿಯು ಡಿ.24 ರಂದು ಸ್ಥಳಾಂತರಗೊಂಡು ವಿಘ್ನೇಶ್ ಸಿಟಿ ಸಂಕೀರ್ಣದ ಹಳೆ ನೋಂದಾಣಾಧಿಕಾರಿಗಳ ಕಛೇರಿ, ಬೆಳ್ತಂಗಡಿಯಲ್ಲಿ ಶುಭಾರಂಭಗೊಂಡಿತ್ತು.


ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿ ಕೆ. ಸುಬ್ರಹ್ಮಣ್ಯ ಭಟ್, ಸಿ.ಎಮ್.ಎಫ್. ಆರ್.ಐ ನಿವೃತ್ತ ಅಧಿಕಾರಿ ಶ್ರೀಮತಿ ಉಮಾ ಎಸ್. ಭಟ್ ಕಛೇರಿ ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರು, ಹಿರಿಯ ವಕೀಲರಾದ ಪ್ರತಾಪ್‌ಸಿಂಹ ನಾಯಕ್ ಭಾಗವಹಿಸಿದರು. ನ್ಯಾಯವಾದಿಗಳು ಮತ್ತು ನೋಟರಿ ಪಬ್ಲಿಕ್ ಮುರಳಿ ಬಲಿಪ ಬಂದಂತ ಅತಿಥಿ ಗಣ್ಯರನ್ನು ಸತ್ಕರಿಸಿ ವಂದಿಸಿದರು .ಆಶ್ರಫ್ ಅಲಿಕುಂಞಿ ಸ್ವಾಗತಿಸಿದರು.

Related posts

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರಿಂದ ದಾಳಿ: ದನದ ತಲೆ ಸಹಿತ ಪರಿಕರಗಳು ವಶ; ಆರೋಪಿಗಳು ಪರಾರಿ

Suddi Udaya

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!