ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

ಉಜಿರೆ : ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಡಿ. 24ರಂದು ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಿಸಲಾಯಿತು. ಸಂಜೆ ನಡೆದ ದಿವ್ಯ ಬಲಿ ಪೂಜೆಯಲ್ಲಿ ಏಸು ಕ್ರಿಸ್ತರು ಹುಟ್ಟಿದ ಗಾಯನಗಳು ಹಾಡಿ ಏಸು ಕ್ರಿಸ್ತರ ಜನದ ಸಂಭ್ರಮ ಪ್ರಾರಂಭ ವಾಯಿತು.

ದಿವ್ಯ ಬಲಿ ಪೂಜೆ ಮಂಗಳೂರಿನ ಜೆಪ್ಪು ಸೆಮಿನಾರಿಯ ಧರ್ಮ ಗುರು ವಂ. ಫಾ. ಐವನ್ ಡಿಸೋಜಾ ಪ್ರಧಾನ ದಿವ್ಯ ಬಲಿ ಪೂಜೆ ಅರ್ಪಿಸಿ ಪ್ರವಚನ ನೀಡಿದರು. ನಾವೆಲ್ಲರೂ ಸಹೋದರತೆಯಿಂದ ಬಾಳಿ ಪರರಿಗೂ ಪ್ರೀತಿ ವಿಶ್ವಾಸ ದಿಂದ ನೆಲೆಸಬೇಕು. ನಾವು ನೀಡಿದ ಧಾನ ಧರ್ಮ ಗುಪ್ತವಾಗಿರಬೇಕೇ ಹೊರತು ಹತ್ತಾರು ಜನರಿಗೆ ಪ್ರಚಾರ ಪಡಿಸುವದಲ್ಲ ಮತ್ತು ಸಹಾಯ ಮಾಡಿದವರಿಂದ ಯಾರು ಪ್ರತಿಫಲ ನಿರೀಕ್ಸಿಸಬಾರದು ಆವಾಗ ಮಾತ್ರ ಕ್ರಿಸ್ತ ಜನ್ಮ ದಿನ ಆಚರಣೆ ಸಾರ್ಥಕವಾಗುತ್ತದೆ ಎಂದರು. ಚರ್ಚ್ ಪ್ರಧಾನ ಧರ್ಮ ಗುರು ವಂ. ಅಬೆಲ್ ಲೋಬೊ, ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೊ ದಿವ್ಯ ಬಲಿ ಪೂಜೆಯಲ್ಲಿ ಭಾಗವಿಸಿದ್ದರು. ಭಕ್ತಾದಿಗಳೆಲ್ಲರೂ ಏಸು ಸ್ವಾಮಿಯ ಮೂರ್ತಿಗೆ ಭಕ್ತಿಯಿಂದ ನಮಿಸಿದರು. ದಾನಿ ಗಳಿಗೆ ಮೇಣದ ಬತ್ತಿ ವಿತರಿಸಲಾಹಿತು. ಐ ಸಿ ವೈ ಎಂ ಸಂಘದಿಂದ ಕೇಕ್ ಡ್ರಾ, ಸಾಂತಾಕ್ಲಾಸ್, ಸುಡು ಮದ್ದು ಪ್ರದರ್ಶನ ನಡೆಯಿತು.

ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಹಾಗೂ ಪಾಲನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದು ಸರ್ವ ರೀತಿಯಲ್ಲಿ ಸಹಕರಿಸಿದರು.

Related posts

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya

ಮಲವಂತಿಗೆ ನೇತ್ರಾವತಿ ಕಿನಾರೆ ಕ್ರೀಡಾ ಸಂಘ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya

ಸೆ.13, 14 : ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

Suddi Udaya

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya
error: Content is protected !!