22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

ಕಳೆಂಜ: ಬೆಳ್ತಂಗಡಿ ತಾಲೂಕಿನ ಉತ್ತಮ ಶಾಲೆಗಳಲ್ಲಿ ಒಂದಾಗಿರುವ ಮತ್ತು ತಾಲೂಕು ಮಟ್ಟದ “ಉತ್ತಮ ಶಾಲೆ” ಪ್ರಶಸ್ತಿ, ಹಾಗೂ 2020-21ರಲ್ಲಿ ಜಿಲ್ಲಾ ಮಟ್ಟದ “ಸ್ವಚ್ಚ ವಿದ್ಯಾಲಯ ಪುರಸ್ಕೃತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳೆಂಜ ಇದರ ಶತಮಾನೋತ್ಸವ ಆಚರಣೆಯ ವಿಜ್ಞಾಪನಾ ಪತ್ರ ಬಿಡುಗಡೆಯು ಡಿ.25 ರಂದು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಶತಮಾನೋತ್ಸವ ಆಚರಣೆಯ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ವಿಜಯ ಕುಮಾರ್, ಉಪಾಧ್ಯಕ್ಷರಾದ ಕೆ.ಡಿ ಜೋಸೆಫ್, ತೋಮಸ್ ಪಿ.ಡಿ, ಜೊತೆ, ಕಾರ್ಯದರ್ಶಿ ಮ್ಯಾತ್ಯು ವಿ.ಟಿ, ಸದಸ್ಯರಾದ ಶೇಖರ್, ಗಣೇಶ್ ಎಂ, ಮಧು, ಶಾಲಾ ಮುಖ್ಯೋಪಾಧ್ಯಾಯ ಕೃಷ್ಣಪ್ಪ ಟಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಎ.ಪಿ, ಚಿಗುರು ಹಿರಿಯ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಹೆಚ್. ಚಂದ್ರಶೇಖರ್, ಜಿಜೋಯ್ ಪಿ.ಟಿ, ಪ್ರಧಾನ ಕಾರ್ಯದರ್ಶಿ ವಿಜಯ ಕೆ, ಪಂಚಾಯತ್ ಸದಸ್ಯ ಹರೀಶ್ ಕೆ.ಬಿ ಉಪಸ್ಥಿತರಿದ್ದರು.

Related posts

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya
error: Content is protected !!