24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

ನಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ 2023-24 ನೇ ಸಾಲಿನ ನ್ಯಾಯತರ್ಪು ಒಕ್ಕೂಟ ಸ್ವ ಸಹಾಯ ಸಂಘಗಳ ಲಾಭಾಂಶ ವಿತರಣಾ ಕಾರ್ಯಕ್ರಮವು ಡಿ.25 ರಂದು ನಾಳ ದೇವಸ್ಥಾನದ ಅನ್ನಪೂರ್ಣ ಛತ್ರದಲ್ಲಿ ನಡೆಯಿತು.

ಒಕ್ಕೂಟ ಅಧ್ಯಕ್ಷ ಸಿದ್ದಪ್ಪ ಗೌಡ, ಉಪಾಧ್ಯಾಕ್ಷೆ ರೀತಾ, ಸದಸ್ಯೆ ಪುಷ್ಪ, ಮಾಜಿ ಅಧ್ಯಕ್ಷ ಜನಾರ್ಧನ ಗೌಡ, ಪದಾಧಿಕಾರಿಗಳು, ಸಂಘದ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರ ಉಪಸ್ಥಿತರಿದ್ದರು. ಮೇಲ್ವಿಚಾರಕ ಹರೀಶ್ ಗೌಡ, ಸೇವಾ ಪ್ರತಿನಿಧಿ ಸುಮಿತ್ರಾ ಉಪಸ್ಥಿತಿಯಲ್ಲಿ ಲಾಭಾಂಶ ವಿತರಣೆ ಮಾಡಲಾಯಿತು.

Related posts

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!