25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

ನಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ 2023-24 ನೇ ಸಾಲಿನ ನ್ಯಾಯತರ್ಪು ಒಕ್ಕೂಟ ಸ್ವ ಸಹಾಯ ಸಂಘಗಳ ಲಾಭಾಂಶ ವಿತರಣಾ ಕಾರ್ಯಕ್ರಮವು ಡಿ.25 ರಂದು ನಾಳ ದೇವಸ್ಥಾನದ ಅನ್ನಪೂರ್ಣ ಛತ್ರದಲ್ಲಿ ನಡೆಯಿತು.

ಒಕ್ಕೂಟ ಅಧ್ಯಕ್ಷ ಸಿದ್ದಪ್ಪ ಗೌಡ, ಉಪಾಧ್ಯಾಕ್ಷೆ ರೀತಾ, ಸದಸ್ಯೆ ಪುಷ್ಪ, ಮಾಜಿ ಅಧ್ಯಕ್ಷ ಜನಾರ್ಧನ ಗೌಡ, ಪದಾಧಿಕಾರಿಗಳು, ಸಂಘದ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರ ಉಪಸ್ಥಿತರಿದ್ದರು. ಮೇಲ್ವಿಚಾರಕ ಹರೀಶ್ ಗೌಡ, ಸೇವಾ ಪ್ರತಿನಿಧಿ ಸುಮಿತ್ರಾ ಉಪಸ್ಥಿತಿಯಲ್ಲಿ ಲಾಭಾಂಶ ವಿತರಣೆ ಮಾಡಲಾಯಿತು.

Related posts

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

Suddi Udaya
error: Content is protected !!