22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

ನಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ 2023-24 ನೇ ಸಾಲಿನ ನ್ಯಾಯತರ್ಪು ಒಕ್ಕೂಟ ಸ್ವ ಸಹಾಯ ಸಂಘಗಳ ಲಾಭಾಂಶ ವಿತರಣಾ ಕಾರ್ಯಕ್ರಮವು ಡಿ.25 ರಂದು ನಾಳ ದೇವಸ್ಥಾನದ ಅನ್ನಪೂರ್ಣ ಛತ್ರದಲ್ಲಿ ನಡೆಯಿತು.

ಒಕ್ಕೂಟ ಅಧ್ಯಕ್ಷ ಸಿದ್ದಪ್ಪ ಗೌಡ, ಉಪಾಧ್ಯಾಕ್ಷೆ ರೀತಾ, ಸದಸ್ಯೆ ಪುಷ್ಪ, ಮಾಜಿ ಅಧ್ಯಕ್ಷ ಜನಾರ್ಧನ ಗೌಡ, ಪದಾಧಿಕಾರಿಗಳು, ಸಂಘದ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರ ಉಪಸ್ಥಿತರಿದ್ದರು. ಮೇಲ್ವಿಚಾರಕ ಹರೀಶ್ ಗೌಡ, ಸೇವಾ ಪ್ರತಿನಿಧಿ ಸುಮಿತ್ರಾ ಉಪಸ್ಥಿತಿಯಲ್ಲಿ ಲಾಭಾಂಶ ವಿತರಣೆ ಮಾಡಲಾಯಿತು.

Related posts

ಧರ್ಮಸ್ಥಳ ಗ್ರಾ.ಪಂ. ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya

ಬಳಂಜ: ಬೊಳ್ಳಾಜೆ ಚೆಲುವಮ್ಮ ಪೂಜಾರ್ತಿ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya
error: Content is protected !!