ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಕ್ಷಿತ್ ಪಿ. ಪಣೆಕ್ಕರ, ನಾರಾಯಣ ಗೌಡ, ಉದಯ ಭಟ್.ಕೆ, ಡೀಕಯ್ಯ ಗೌಡ, ರುಕ್ಮಯ್ಯ ಗೌಡ ಯಾನೆ ಪ್ರಭಾಕರ, ಪ್ರಸಾದ್.ಎ, ಹಿಂದುಳಿದ ವರ್ಗ ಎ ಕ್ಷೇತ್ರ ದಿಂದ ಉದಯ ಬಿ.ಕೆ, ಹಿಂದುಳಿದ ಬಿ ಕ್ಷೇತ್ರ ದಿಂದ ಅಶೋಕ.ಪಿ, ಮಹಿಳಾ ಕ್ಷೇತ್ರದಿಂದ ಶೀಲಾವತಿ, ಶಾರದಾ ಆರ್. ರೈ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಚಂದನ್ ಕುಮಾರ್.ಎ ಪರಿಶಿಷ್ಟ ಪಂಗಡದಿಂದ ದಿನೇಶ್ ನಾಯ್ಕ ಇವರುಗಳು ಬಿ.ವಿ. ಪ್ರತಿಮಾ ರಿಟನಿಂಗ್ ಅಧಿಕಾರಿಯವರಿಗೆ ಡಿ.೨೫ ರಂದು ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ, ಕಣಿಯೂರು ಶಕ್ತಿ ಕೇಂದ್ರ ಪ್ರಮುಖ್ ಯತೀಶ್ ಶೆಟ್ಟಿ ಪಣೆಕ್ಕರ, ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ, ಬಂದಾರು ಶಕ್ತಿ ಕೇಂದ್ರ ಪ್ರಮುಖ್ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಮೊಗ್ರು ಶಕ್ತಿ ಕೇಂದ್ರ ಪ್ರಮುಖರಾದ ಗಂಗಾಧರ್ ಪೂಜಾರಿ ಹಾಗೂ ಜಿಲ್ಲೆ, ಮಂಡಲ, ಮಹಾಶಕ್ತಿ ಕೇಂದ್ರ, ಬಂದಾರು, ಮೊಗ್ರು, ಕಣಿಯೂರು ಬೂತ್ ಸಮಿತಿ ಪದಾಧಿಕಾರಿಗಳು, ಜನಪ್ರತಿನಿಧಿನಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ನಾವೂರಿನ ಯಶೋಧಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮರೋಡಿ: ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದ ಮಹಿಳೆ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕಾಶಿಪಟ್ಣ ಕೇಳದಪೇಟೆ ಮಸೀದಿಗೆ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya
error: Content is protected !!