23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜೆಸಿ ಸಪ್ತಾಹ ಕಾರ್ಯಕ್ರಮದಲ್ಲಿ ಮಂಗಳೂರು ಡ್ರೀಮ್ ಡೀಲ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮಹಮ್ಮದ್ ಸುಹೈಲ್ ಅವರನ್ನು ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್ ಡಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಜೆಸಿಐ ವಲಯಾಧ್ಯಕ್ಷ ಗೀರೀಶ್ ಎಸ್.ಪಿ, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಜೆಎಸಿ ನಿರ್ದೇಶಕ ಕಿರಣ್ ಕುಮಾರ್ ಶೆಟ್ಟಿ, ವಲಯ ಉಪಾಧ್ಯಕ್ಷ ಶಂಕರ್ ರಾವ್, ಯುವ ಉದ್ಯಮಿ ನಿಸಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಬಾಲಕ ಮತ್ತು ಬಾಲಕಿಯರಿಗೆ ಪ್ರಥಮ ಸ್ಥಾನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ

Suddi Udaya
error: Content is protected !!