25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜೆಸಿ ಸಪ್ತಾಹ ಕಾರ್ಯಕ್ರಮದಲ್ಲಿ ಮಂಗಳೂರು ಡ್ರೀಮ್ ಡೀಲ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮಹಮ್ಮದ್ ಸುಹೈಲ್ ಅವರನ್ನು ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್ ಡಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಜೆಸಿಐ ವಲಯಾಧ್ಯಕ್ಷ ಗೀರೀಶ್ ಎಸ್.ಪಿ, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಜೆಎಸಿ ನಿರ್ದೇಶಕ ಕಿರಣ್ ಕುಮಾರ್ ಶೆಟ್ಟಿ, ವಲಯ ಉಪಾಧ್ಯಕ್ಷ ಶಂಕರ್ ರಾವ್, ಯುವ ಉದ್ಯಮಿ ನಿಸಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

Suddi Udaya

51ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರಕಾರ ಆದೇಶ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya
error: Content is protected !!