September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ: ದ.ಕ.ಸಹಿತ ನಾಲ್ಕುಜಿಲ್ಲೆಗೆ ಒಳಪಟ್ಟಂತೆ ಬೆಳ್ತಂಗಡಿಯಲ್ಲಿರುವ ಸಂತ ಲಾರೆನ್ಸ್ ಪ್ರಧಾನ ದೇವಾಲಯದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ರೆ. ಬಿಷಪ್ ಲಾರೆನ್ಸ್ ಮುಕ್ಕುಯಿ ಅವರ ನೇತೃತ್ವದಲ್ಲಿ ಕ್ರಿಸ್ ಮಸ್ ಹಬ್ಬದ ಪೂರ್ವವಾಗಿ ಡಿ.24ರಂದು ಸಂಜೆ 7ರಂದು ದಿವ್ಯಬಲಿಪೂಜೆ ನೆರವೇರಿಸಿದರು.

ಯೇಸುವಿನ ಜನನ ಸಂದೇಶ ಸಾರುವ ಗೋದಲಿ ಉದ್ಘಾಟನೆ, ಬಾಲ ಏಸುವಿನ ಪ್ರತಿಮೆ ಮೆರವಣಿಗೆ ಸಹಿತ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಈ ವೇಳೆ ವಿಕಾರ್‌ಫಾ। ತೋಮಸ್ ಕಣ್ಣಾಂಕಲ್, ಫಾ|ಅಬ್ರಹಾಂ ಪಟೇರಿಲ್ ಜತೆಗಿದ್ದರು. ಚರ್ಚ್ ವ್ಯಾಪ್ತಿಗೆ ಒಳಪಟ್ಟಂತೆ 700ಕ್ಕೂ ಅಧಿಕ ಮಂದಿ ಬಲಿಪೂಜೆಯಲ್ಲಿ ಭಾಗವಹಿಸಿದರು. ಧರ್ಮಪ್ರಾಂತ್ಯಕ್ಕೆ ಒಳಪಟ್ಟಂತೆ ತಾಲೂಕಿನ 55 ಚರ್ಚ್‌ಗಳಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪೂಜೆ ನೆರವೇರಿತು.

Related posts

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
error: Content is protected !!