July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ: ದ.ಕ.ಸಹಿತ ನಾಲ್ಕುಜಿಲ್ಲೆಗೆ ಒಳಪಟ್ಟಂತೆ ಬೆಳ್ತಂಗಡಿಯಲ್ಲಿರುವ ಸಂತ ಲಾರೆನ್ಸ್ ಪ್ರಧಾನ ದೇವಾಲಯದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ರೆ. ಬಿಷಪ್ ಲಾರೆನ್ಸ್ ಮುಕ್ಕುಯಿ ಅವರ ನೇತೃತ್ವದಲ್ಲಿ ಕ್ರಿಸ್ ಮಸ್ ಹಬ್ಬದ ಪೂರ್ವವಾಗಿ ಡಿ.24ರಂದು ಸಂಜೆ 7ರಂದು ದಿವ್ಯಬಲಿಪೂಜೆ ನೆರವೇರಿಸಿದರು.

ಯೇಸುವಿನ ಜನನ ಸಂದೇಶ ಸಾರುವ ಗೋದಲಿ ಉದ್ಘಾಟನೆ, ಬಾಲ ಏಸುವಿನ ಪ್ರತಿಮೆ ಮೆರವಣಿಗೆ ಸಹಿತ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಈ ವೇಳೆ ವಿಕಾರ್‌ಫಾ। ತೋಮಸ್ ಕಣ್ಣಾಂಕಲ್, ಫಾ|ಅಬ್ರಹಾಂ ಪಟೇರಿಲ್ ಜತೆಗಿದ್ದರು. ಚರ್ಚ್ ವ್ಯಾಪ್ತಿಗೆ ಒಳಪಟ್ಟಂತೆ 700ಕ್ಕೂ ಅಧಿಕ ಮಂದಿ ಬಲಿಪೂಜೆಯಲ್ಲಿ ಭಾಗವಹಿಸಿದರು. ಧರ್ಮಪ್ರಾಂತ್ಯಕ್ಕೆ ಒಳಪಟ್ಟಂತೆ ತಾಲೂಕಿನ 55 ಚರ್ಚ್‌ಗಳಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪೂಜೆ ನೆರವೇರಿತು.

Related posts

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya
error: Content is protected !!