22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

ಕಳೆಂಜ: ಬೆಳ್ತಂಗಡಿ ತಾಲೂಕಿನ ಉತ್ತಮ ಶಾಲೆಗಳಲ್ಲಿ ಒಂದಾಗಿರುವ ಮತ್ತು ತಾಲೂಕು ಮಟ್ಟದ “ಉತ್ತಮ ಶಾಲೆ” ಪ್ರಶಸ್ತಿ, ಹಾಗೂ 2020-21ರಲ್ಲಿ ಜಿಲ್ಲಾ ಮಟ್ಟದ “ಸ್ವಚ್ಚ ವಿದ್ಯಾಲಯ ಪುರಸ್ಕೃತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳೆಂಜ ಇದರ ಶತಮಾನೋತ್ಸವ ಆಚರಣೆಯ ವಿಜ್ಞಾಪನಾ ಪತ್ರ ಬಿಡುಗಡೆಯು ಡಿ.25 ರಂದು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಶತಮಾನೋತ್ಸವ ಆಚರಣೆಯ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ವಿಜಯ ಕುಮಾರ್, ಉಪಾಧ್ಯಕ್ಷರಾದ ಕೆ.ಡಿ ಜೋಸೆಫ್, ತೋಮಸ್ ಪಿ.ಡಿ, ಜೊತೆ, ಕಾರ್ಯದರ್ಶಿ ಮ್ಯಾತ್ಯು ವಿ.ಟಿ, ಸದಸ್ಯರಾದ ಶೇಖರ್, ಗಣೇಶ್ ಎಂ, ಮಧು, ಶಾಲಾ ಮುಖ್ಯೋಪಾಧ್ಯಾಯ ಕೃಷ್ಣಪ್ಪ ಟಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಎ.ಪಿ, ಚಿಗುರು ಹಿರಿಯ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಹೆಚ್. ಚಂದ್ರಶೇಖರ್, ಜಿಜೋಯ್ ಪಿ.ಟಿ, ಪ್ರಧಾನ ಕಾರ್ಯದರ್ಶಿ ವಿಜಯ ಕೆ, ಪಂಚಾಯತ್ ಸದಸ್ಯ ಹರೀಶ್ ಕೆ.ಬಿ ಉಪಸ್ಥಿತರಿದ್ದರು.

Related posts

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ಬೆಳಾಲು: ಅನ್ಸಾರಿಯ ಜುಮಾ ಮಸೀದಿಯಲ್ಲಿ ಈದ್ ಸಂಭ್ರಮ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya
error: Content is protected !!