37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಂಚು-ಡೆಸ್ಕ್ ವಿತರಣೆ

ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನೀಡಿದ ರೂ.85000 ಮೌಲ್ಯದ ಬೆಂಚ್ ಡೆಸ್ಕ್ ಹಸ್ತಾಂತರ ಕಾರ್ಯಕ್ರಮ ಜರುಗಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ವಿಭಾಗದ ಮೇಲ್ವಿಚಾರಕರಾದ ಶ್ರೀಮತಿ ಯಶೋಧ ಇವರು ಹಸ್ತಾಂತರ ಮಾಡಿದರು.


ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ನಿರತ ಶ್ರೀಮತಿ ಜಾನಕಿ ಎಸ್, ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಶಾಲಾ ಮುಖ್ಯೋಪಾಧ್ಯಾಯ ಭಾಸ್ಕರ್, ಎಸ್.ಡಿ.ಎಮ್.ಸಿ ಸದಸ್ಯರು ಹಾಗೂ ಅಧ್ಯಾಪಕ ವೃಂದ ಭಾಗವಹಿಸಿದರು.
ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ, ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಖಂಡಿಸಿ ಸೂಕ್ತ ಕ್ರಮಕ್ಕೆ ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆಯಿಂದ ತಹಶೀಲ್ದಾರ್, ವಿಶೇಷ ತನಿಖಾದಳಕ್ಕೆ, ಬೆಳ್ತಂಗಡಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಕೆ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya
error: Content is protected !!