24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

ಪಟ್ರಮೆ: ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರು ಮಾಡಿದ ಎರಡು ಲಕ್ಷ ರೂಪಾಯಿ ಸಹಾಯಧನವನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ಸಮಿತಿ ಅಧ್ಯಕ್ಷರು ದೇವಪಾಲ ಅಜ್ರಿ, ಕಾರ್ಯದರ್ಶಿ ಪುರಂದರ, ನಿರ್ದೇಶಕರಾದ ರುಕ್ಮಯ್ಯ, ಚೆನ್ನಪ್ಪ, ಕೇಶವ, ಚೇತನ್, ಹಾಲು ಪರಿವೀಕ್ಷಕಿ ಭವ್ಯ ರವರಿಗೆ ಹಸ್ತಂತಾರಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ವಲಯ ಮೇಲ್ವಿಚಾರಕರು ಭಾಗೀರಥಿ, ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಆನಂದ ಗೌಡ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಮೋಹನ್, ನಿಕಟ ಪೂರ್ವ ಒಕ್ಕೂಟದ ಕಾರ್ಯದರ್ಶಿ ಶಾಹಿದ, ಸೇವಾಪ್ರತಿನಿಧಿ ಸುಮಿತ್ರ ಹಾಗೂ ಊರಿನ ಗಣ್ಯರು ಸಂಘದ ಸದಸ್ಯರು ಉಸ್ಥಿತರಿದ್ದರು.

Related posts

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya
error: Content is protected !!