September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

ಪಟ್ರಮೆ: ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರು ಮಾಡಿದ ಎರಡು ಲಕ್ಷ ರೂಪಾಯಿ ಸಹಾಯಧನವನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ಸಮಿತಿ ಅಧ್ಯಕ್ಷರು ದೇವಪಾಲ ಅಜ್ರಿ, ಕಾರ್ಯದರ್ಶಿ ಪುರಂದರ, ನಿರ್ದೇಶಕರಾದ ರುಕ್ಮಯ್ಯ, ಚೆನ್ನಪ್ಪ, ಕೇಶವ, ಚೇತನ್, ಹಾಲು ಪರಿವೀಕ್ಷಕಿ ಭವ್ಯ ರವರಿಗೆ ಹಸ್ತಂತಾರಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ವಲಯ ಮೇಲ್ವಿಚಾರಕರು ಭಾಗೀರಥಿ, ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಆನಂದ ಗೌಡ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಮೋಹನ್, ನಿಕಟ ಪೂರ್ವ ಒಕ್ಕೂಟದ ಕಾರ್ಯದರ್ಶಿ ಶಾಹಿದ, ಸೇವಾಪ್ರತಿನಿಧಿ ಸುಮಿತ್ರ ಹಾಗೂ ಊರಿನ ಗಣ್ಯರು ಸಂಘದ ಸದಸ್ಯರು ಉಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ನೆರಿಯ ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ನೋಂದಣಿ ಅಭಿಯಾನಕ್ಕೆ ಚಾಲನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಮತ್ತು ಕರಕುಶಲ ಚಟುವಟಿಕೆ

Suddi Udaya
error: Content is protected !!