22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

ಪಟ್ರಮೆ: ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರು ಮಾಡಿದ ಎರಡು ಲಕ್ಷ ರೂಪಾಯಿ ಸಹಾಯಧನವನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ಸಮಿತಿ ಅಧ್ಯಕ್ಷರು ದೇವಪಾಲ ಅಜ್ರಿ, ಕಾರ್ಯದರ್ಶಿ ಪುರಂದರ, ನಿರ್ದೇಶಕರಾದ ರುಕ್ಮಯ್ಯ, ಚೆನ್ನಪ್ಪ, ಕೇಶವ, ಚೇತನ್, ಹಾಲು ಪರಿವೀಕ್ಷಕಿ ಭವ್ಯ ರವರಿಗೆ ಹಸ್ತಂತಾರಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ವಲಯ ಮೇಲ್ವಿಚಾರಕರು ಭಾಗೀರಥಿ, ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಆನಂದ ಗೌಡ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಮೋಹನ್, ನಿಕಟ ಪೂರ್ವ ಒಕ್ಕೂಟದ ಕಾರ್ಯದರ್ಶಿ ಶಾಹಿದ, ಸೇವಾಪ್ರತಿನಿಧಿ ಸುಮಿತ್ರ ಹಾಗೂ ಊರಿನ ಗಣ್ಯರು ಸಂಘದ ಸದಸ್ಯರು ಉಸ್ಥಿತರಿದ್ದರು.

Related posts

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya

ಡಿ. 8: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಹಾಗೂ ಮಾತ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

Suddi Udaya

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

Suddi Udaya

ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಸವಣಾಲುವಿನ ಹಿತ್ತಿಲಪೇಲ ನಿವಾಸಿಗಳು; ಸಂಪರ್ಕ ಕೊಂಡಿಯಾಗಿರುವ ನದಿಯನ್ನೇ ದಾಟದಂತೆ ಬ್ಯಾನರ್ ಹಾಕುವ ಮೂಲಕ ಅಧಿಕಾರಿಗಳ ದಿಗ್ಬಂಧನ

Suddi Udaya
error: Content is protected !!