September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

ನಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ 2023-24 ನೇ ಸಾಲಿನ ನ್ಯಾಯತರ್ಪು ಒಕ್ಕೂಟ ಸ್ವ ಸಹಾಯ ಸಂಘಗಳ ಲಾಭಾಂಶ ವಿತರಣಾ ಕಾರ್ಯಕ್ರಮವು ಡಿ.25 ರಂದು ನಾಳ ದೇವಸ್ಥಾನದ ಅನ್ನಪೂರ್ಣ ಛತ್ರದಲ್ಲಿ ನಡೆಯಿತು.

ಒಕ್ಕೂಟ ಅಧ್ಯಕ್ಷ ಸಿದ್ದಪ್ಪ ಗೌಡ, ಉಪಾಧ್ಯಾಕ್ಷೆ ರೀತಾ, ಸದಸ್ಯೆ ಪುಷ್ಪ, ಮಾಜಿ ಅಧ್ಯಕ್ಷ ಜನಾರ್ಧನ ಗೌಡ, ಪದಾಧಿಕಾರಿಗಳು, ಸಂಘದ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರ ಉಪಸ್ಥಿತರಿದ್ದರು. ಮೇಲ್ವಿಚಾರಕ ಹರೀಶ್ ಗೌಡ, ಸೇವಾ ಪ್ರತಿನಿಧಿ ಸುಮಿತ್ರಾ ಉಪಸ್ಥಿತಿಯಲ್ಲಿ ಲಾಭಾಂಶ ವಿತರಣೆ ಮಾಡಲಾಯಿತು.

Related posts

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

Suddi Udaya

ಗುರುವಾಯನಕೆರೆ ವಿದ್ವತ್ ಪಿ.ಯು. ಕಾಲೇಜು ವತಿಯಿಂದ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಚಿನ್ಮಯ್ ಜಿ.ಕೆ ರವರಿಗೆ ಸನ್ಮಾನ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಡಗಕಾರಂದೂರು ಕಾರ್ಯಕ್ಷೇತ್ರದ ಸಿ.ಎಸ್.ಸಿ. ಕೇಂದ್ರ ಸ್ಥಳಾಂತರ

Suddi Udaya
error: Content is protected !!