25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

ನಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ 2023-24 ನೇ ಸಾಲಿನ ನ್ಯಾಯತರ್ಪು ಒಕ್ಕೂಟ ಸ್ವ ಸಹಾಯ ಸಂಘಗಳ ಲಾಭಾಂಶ ವಿತರಣಾ ಕಾರ್ಯಕ್ರಮವು ಡಿ.25 ರಂದು ನಾಳ ದೇವಸ್ಥಾನದ ಅನ್ನಪೂರ್ಣ ಛತ್ರದಲ್ಲಿ ನಡೆಯಿತು.

ಒಕ್ಕೂಟ ಅಧ್ಯಕ್ಷ ಸಿದ್ದಪ್ಪ ಗೌಡ, ಉಪಾಧ್ಯಾಕ್ಷೆ ರೀತಾ, ಸದಸ್ಯೆ ಪುಷ್ಪ, ಮಾಜಿ ಅಧ್ಯಕ್ಷ ಜನಾರ್ಧನ ಗೌಡ, ಪದಾಧಿಕಾರಿಗಳು, ಸಂಘದ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರ ಉಪಸ್ಥಿತರಿದ್ದರು. ಮೇಲ್ವಿಚಾರಕ ಹರೀಶ್ ಗೌಡ, ಸೇವಾ ಪ್ರತಿನಿಧಿ ಸುಮಿತ್ರಾ ಉಪಸ್ಥಿತಿಯಲ್ಲಿ ಲಾಭಾಂಶ ವಿತರಣೆ ಮಾಡಲಾಯಿತು.

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya

ಉಜಿರೆ: ನಿನ್ನಿಕಲ್ಲು ನಿವಾಸಿ ಶಿವರಾಮ ಕಾರಂತ್ ನಿಧನ

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya
error: Content is protected !!