22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

ನಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ 2023-24 ನೇ ಸಾಲಿನ ನ್ಯಾಯತರ್ಪು ಒಕ್ಕೂಟ ಸ್ವ ಸಹಾಯ ಸಂಘಗಳ ಲಾಭಾಂಶ ವಿತರಣಾ ಕಾರ್ಯಕ್ರಮವು ಡಿ.25 ರಂದು ನಾಳ ದೇವಸ್ಥಾನದ ಅನ್ನಪೂರ್ಣ ಛತ್ರದಲ್ಲಿ ನಡೆಯಿತು.

ಒಕ್ಕೂಟ ಅಧ್ಯಕ್ಷ ಸಿದ್ದಪ್ಪ ಗೌಡ, ಉಪಾಧ್ಯಾಕ್ಷೆ ರೀತಾ, ಸದಸ್ಯೆ ಪುಷ್ಪ, ಮಾಜಿ ಅಧ್ಯಕ್ಷ ಜನಾರ್ಧನ ಗೌಡ, ಪದಾಧಿಕಾರಿಗಳು, ಸಂಘದ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರ ಉಪಸ್ಥಿತರಿದ್ದರು. ಮೇಲ್ವಿಚಾರಕ ಹರೀಶ್ ಗೌಡ, ಸೇವಾ ಪ್ರತಿನಿಧಿ ಸುಮಿತ್ರಾ ಉಪಸ್ಥಿತಿಯಲ್ಲಿ ಲಾಭಾಂಶ ವಿತರಣೆ ಮಾಡಲಾಯಿತು.

Related posts

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಕೀರ್ತನ ಕಲಾತಂಡದಿಂದ ‘ಆಟಿಡೊಂಜಿ ಐತಾರಾ’ ಕಾರ್ಯಕ್ರಮ

Suddi Udaya

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

Suddi Udaya
error: Content is protected !!